Profile photo for BJP Karnataka
BJP Karnataka @BJP4Karnataka

ಉರ್ದು ಪ್ರಿಯ ಸಿದ್ದರಾಮಯ್ಯನವರಿಂದ ಕನ್ನಡಿಗರಿಗೆ ಮತ್ತೊಂದು ಮಹಾ ದ್ರೋಹ!

ಉರ್ದು ಭಾಷೆಯ ಅಭಿವೃದ್ಧಿಗೆ ₹100 ಕೋಟಿ ಮೀಸಲು, ಕನ್ನಡ ಭಾಷೆಗೆ ಕೇವಲ ₹32 ಕೋಟಿ.

ಸಿಎಂ @siddaramaiah ಅವರೆ, ಕನ್ನಡ ಭಾಷೆಯ ಮೇಲೆ ಏಕಿಷ್ಟು ಅಸಡ್ಡೆ!

ತುಳು, ಕೊಂಕಣಿ, ಕೊಡವ ಹಾಗು ಅರೆಭಾಷೆ ನಮ್ಮ ಕರ್ನಾಟಕದ ಭಾಷೆಗಳಲ್ಲವೇ? https://t.co/kutLkNYMYa


</div>